Friday, September 27, 2024
Friday, September 27, 2024

Press Distributors ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಮನವಿ

Date:

Press Distributors ಪತ್ರಿಕಾ ವಿತರಕರಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯವೇ ಆಗಿದೆ. ಅಪಘಾತ ವಿಮೆಯನ್ನು ಘೋಷಣೆ ಮಾಡಿದ್ದೀರಿ. ಆದರೆ,ಇನ್ನೂ ಕೆಲವು ಸಮಸ್ಯೆಗಳಿವೆ. ಈ ಬಾರಿಯ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗಾಗಿ ಕನಿಷ್ಟ 5 ಕೋಟಿ ರೂ.ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು. ಜಿಲ್ಲಾ ಕೇಂದ್ರದ ಪತ್ರಿಕಾ ವಿತರಕರಿಗೆ ನಿವೇಶನ ನೀಡಬೇಕು. ಎಲೆಕ್ಟ್ರಿಕಲ್ ಬೈಕ್‌ಗಳನ್ನು ಕೊಳ್ಳಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.

Press Distributors ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮ್ಮದ್, ಪರಶುರಾಮರಾವ್, ಅಜಾದುಲ್ಲಾ, ಪ್ರಾಣೇಶ್, ಮಲ್ಲಿಕಾರ್ಜುನ, ಸೋಮಶೇಖರ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...