Saturday, December 6, 2025
Saturday, December 6, 2025

Article competition ಅಪೂರ್ವ ಸಂಗಮ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ

Date:

Article competition ಸಾಹಿತ್ಯ ಸೇವೆಯಲ್ಲಿ ತೊಡಗಿರುವ ಶಿವಮೊಗ್ಗದ ಅಪೂರ್ವ ಸಂಗಮ ಎಂಬ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಲೇಖನಿಯು 400 – 500 ಪದಗಳನ್ನು ಮೀರಿರಬಾರದು ಹಾಗೂ ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು.

ಲೇಖನಿಯನ್ನು ಫೆ.18ರ ಒಳಗಾಗಿ ಸ್ಪರ್ಧೆಯ ಆಯೋಜಕರಾದ ಗುರುದತ್ತ.ಎಸ್ 7338159389 ರವರ ವಾಟ್ಸಪ್ ನಂಬರ್ ಗೆ ಕನ್ನಡದಲ್ಲಿ ಟೈಪ್ ಮಾಡಿ ಕಳಿಸತಕ್ಕದ್ದು.

ಸ್ಪರ್ಧೆಯ 3 ವಿಜೇತ ಲೇಖನಗಳಿಗೆ ಪುಸ್ತಕ ಬಹುಮಾನವಿರುತ್ತದೆ ಹಾಗೂ ಗೆದ್ದಂತಹ ಲೇಖನಗಳನ್ನು ಪ್ರತಿಷ್ಠಿತ ದಿನಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ಪ್ರಕಟಿಸಲಾಗುವುದು.

Article competition ಶಿವಮೊಗ್ಗ ಹಾಗೂ ಶಿವಮೊಗ್ಗದ ಸುತ್ತಮುತ್ತಲಿನ ಸಾರ್ವಜನಿಕರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಈ ಸ್ಪರ್ಧೆಯ ಸದುಪಯೋಗವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...