Thursday, February 5, 2026
Thursday, February 5, 2026

Article competition ಅಪೂರ್ವ ಸಂಗಮ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ

Date:

Article competition ಸಾಹಿತ್ಯ ಸೇವೆಯಲ್ಲಿ ತೊಡಗಿರುವ ಶಿವಮೊಗ್ಗದ ಅಪೂರ್ವ ಸಂಗಮ ಎಂಬ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಲೇಖನಿಯು 400 – 500 ಪದಗಳನ್ನು ಮೀರಿರಬಾರದು ಹಾಗೂ ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು.

ಲೇಖನಿಯನ್ನು ಫೆ.18ರ ಒಳಗಾಗಿ ಸ್ಪರ್ಧೆಯ ಆಯೋಜಕರಾದ ಗುರುದತ್ತ.ಎಸ್ 7338159389 ರವರ ವಾಟ್ಸಪ್ ನಂಬರ್ ಗೆ ಕನ್ನಡದಲ್ಲಿ ಟೈಪ್ ಮಾಡಿ ಕಳಿಸತಕ್ಕದ್ದು.

ಸ್ಪರ್ಧೆಯ 3 ವಿಜೇತ ಲೇಖನಗಳಿಗೆ ಪುಸ್ತಕ ಬಹುಮಾನವಿರುತ್ತದೆ ಹಾಗೂ ಗೆದ್ದಂತಹ ಲೇಖನಗಳನ್ನು ಪ್ರತಿಷ್ಠಿತ ದಿನಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ಪ್ರಕಟಿಸಲಾಗುವುದು.

Article competition ಶಿವಮೊಗ್ಗ ಹಾಗೂ ಶಿವಮೊಗ್ಗದ ಸುತ್ತಮುತ್ತಲಿನ ಸಾರ್ವಜನಿಕರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಈ ಸ್ಪರ್ಧೆಯ ಸದುಪಯೋಗವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...