Monday, May 4, 2026
Monday, May 4, 2026

Article competition ಅಪೂರ್ವ ಸಂಗಮ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ

Date:

Article competition ಸಾಹಿತ್ಯ ಸೇವೆಯಲ್ಲಿ ತೊಡಗಿರುವ ಶಿವಮೊಗ್ಗದ ಅಪೂರ್ವ ಸಂಗಮ ಎಂಬ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಲೇಖನಿಯು 400 – 500 ಪದಗಳನ್ನು ಮೀರಿರಬಾರದು ಹಾಗೂ ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು.

ಲೇಖನಿಯನ್ನು ಫೆ.18ರ ಒಳಗಾಗಿ ಸ್ಪರ್ಧೆಯ ಆಯೋಜಕರಾದ ಗುರುದತ್ತ.ಎಸ್ 7338159389 ರವರ ವಾಟ್ಸಪ್ ನಂಬರ್ ಗೆ ಕನ್ನಡದಲ್ಲಿ ಟೈಪ್ ಮಾಡಿ ಕಳಿಸತಕ್ಕದ್ದು.

ಸ್ಪರ್ಧೆಯ 3 ವಿಜೇತ ಲೇಖನಗಳಿಗೆ ಪುಸ್ತಕ ಬಹುಮಾನವಿರುತ್ತದೆ ಹಾಗೂ ಗೆದ್ದಂತಹ ಲೇಖನಗಳನ್ನು ಪ್ರತಿಷ್ಠಿತ ದಿನಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ಪ್ರಕಟಿಸಲಾಗುವುದು.

Article competition ಶಿವಮೊಗ್ಗ ಹಾಗೂ ಶಿವಮೊಗ್ಗದ ಸುತ್ತಮುತ್ತಲಿನ ಸಾರ್ವಜನಿಕರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಈ ಸ್ಪರ್ಧೆಯ ಸದುಪಯೋಗವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...