Thursday, August 13, 2026
Thursday, August 13, 2026

Tunga Bridge ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ರಸ್ತೆ ಡಾಂಬರೀಕರಣ

Date:

Tunga Bridge ತೀರ್ಥಹಳ್ಳಿಪಟ್ಟಣದ ಕುರುವಳ್ಳಿ ಜಯಚಾಮರಾಜೇಂದ್ರ ತುಂಗಾ ಕಮಾನು ಸೇತುವೆ ಮೇಲೆ ನಾಳೆ ಡಾಂಬರೀಕರಣ ನಡೆಸಲು ಹೆದ್ದಾರಿ ಇಲಾಖೆ ತೀರ್ಮಾನಿಸಿದೆ.

Tunga Bridge ನಾಳೆ ಈ ಮುಖ್ಯ ರಸ್ತೆಯನ್ನು ಬಂದ್ ಮಾಡಲಾಗುತ್ತದೆ ಎಂಬ ಆದೇಶವನ್ನು ಪ್ರಕಟಿಸಿದ್ದಾರೆ,
ಇದಕ್ಕೆ ಸಾರ್ವಜನಿಕರು, ವಾಹನ ಸವಾರರು, ವರ್ತಕರು,
ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದು,
ದಿಡೀರ್ ಸೇತುವೆ ರಸ್ತೆ ಬಂದ್ ಮಾಡಿದರೆ ವ್ಯಾಪಾರ ವಹಿವಾಟು, ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಆದರಿಂದ ಸರ್ಕಾರಿ ರಜೆ ದಿನ ಭಾನುವಾರ ರಸ್ತೆ ಕಾಮಗಾರಿ ನಡೆಸುವಂತೆ ಹೈವೇ ಅಧಿಕಾರಿಗಳಿಗೆ ಸಾರ್ವಜನಿಕರು ಈ ಮೂಲಕ ಆಗ್ರಹ ಮಾಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...