Monday, February 2, 2026
Monday, February 2, 2026

Karnataka Electricity Transmission Corporation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಭೂನಷ್ಟ ಪರಿಹಾರ ಸಭೆ

Date:

Karnataka Electricity Transmission Corporation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು 110/11 ಕೆವಿ ಅಂಜನಾಪುರ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಸರ್ವೆ ನಂ. 89,94,100,101,102,106, 107, 108, 109, 110, 111, 112, 152, 155, 156, 158, 175, ಹಿತ್ತಲಾ ಸರ್ವೆ ನಂ.: 82, 83, 84, 85, 87, 88, 152, 153, 154, 155, 156, 157, 159, 160, 161, 262 ಹಾಗೂ ಸನ್ಯಾಸಿಕೊಪ್ಪ ಸರ್ವೆ ನಂ.: 8,11,12,17,18,19,20,21,25,26,27,28,29,36,37,39,41,42 ಜಮೀನುಗಳಲ್ಲಿ 110 ಕೆ.ವಿ. ವಿದ್ಯುತ್ ಮಾರ್ಗವು ಹಾದು ಹೋಗುವುದರಿಂದ ಗೋಪುರದ ತಳಪಾಯ ಹಾಗೂ 110 ಕೆ.ವಿ ಮಾರ್ಗ ಕಾರಿಡಾರ್ ಪರಿಹಾರ ನಿಗದಿಪಡಿಸಲು ಫೆ. 22 ರಂದು ಬೆಳಗ್ಗೆ 11.00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಮೇಲ್ಕಂಡ ಗ್ರಾಮಗಳ ಭೂನಷ್ಟ ಭಾದಿತರು Karnataka Electricity Transmission Corporation ತಪ್ಪದೆ ಸಭೆಗೆ ಹಾಜರಾಗುವಂತೆ ಕವಿಪ್ರನಿಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...