Monday, February 2, 2026
Monday, February 2, 2026

Dinesh Gundu Rao ಆಶಾ ಕಾರ್ಯಕರ್ತರಿಗೆ 7,000 ಗೌರವ ಧನ -ದಿನೇಶ್ ಗುಂಡೂರಾವ್

Date:

Dinesh Gundu Rao ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ ₹ 5 ಸಾವಿರದ ಜೊತೆಗೆ ₹ 2 ಸಾವಿರ ಸೇರಿಸಿ ಒಟ್ಟು ₹ 7 ಸಾವಿರ ನೀಡಲಾಗುವುದು.‌ ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುತ್ತದೆ. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು Dinesh Gundu Rao ಆಶಾ ವರ್ಕರ್ಸ್‌ಗೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...