Saturday, September 28, 2024
Saturday, September 28, 2024

Shadakshari C S ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದೆ,ಯಾರೂ ಹೋರಾಟ ಮಾಡುವ ಅಗತ್ಯವಿಲ್ಲ- ಷಡಕ್ಷರಿ

Date:

Shadakshari C S ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ
ಹೋರಾಟ ಮಾಡುವ ಅಗತ್ಯವಿಲ್ಲ.
ಅಂಥ ಸ್ಥಿತಿಗೆ ಬರೋದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಾಗೊಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ. ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ
ಅರಮನೆ ಮೈದಾನದಲ್ಲಿ ಆಯೋಜನೆ
ಈ ಸಮ್ಮೇಳನಕ್ಕೆ ಮೂರು ಲಕ್ಷಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತರೆಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೌಕರರನ್ನು ಉದ್ದೇಶಿಸಿ ಮಾತಾಡದಲಿದ್ದಾರೆ.
ಡಾ ಸಿ ಎನ್ ಮಂಜುನಾಥ್ ನೌಕರರ ಒತ್ತಡದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಅಧಿಕಾರಿ ಶಾಲಿನಿ ರಜನಿಶ್ ಆಡಳಿತ ಅಭಿವೃದ್ಧಿ ಬಗ್ಗೆ ಮಾತನಾಡಲಿದ್ದಾರೆ ಎಂದು ಸಮ್ಮೇಳನದ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

Shadakshari C S ಈ ಕಾರ್ಯಕ್ರಮದಲ್ಲಿ ಸರ್ಕಾರದ ಎಲ್ಲಾ ಸಚಿವರು ಇರಲಿದ್ದಾರೆ
ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭ ಆಗಿ ಮಧ್ಯಾಹ್ನ 3 ಗಂಟೆವರೆಗೆ ಇರಲಿದೆ.

ಸಮ್ಮೇಳನಕ್ಕೆ ಬರುವ ನೌಕರರಿಂದ ಯಾವುದೇ ಶುಲ್ಕ ಪಡೆಯುತ್ತಿಲ್ಲ
ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳಿಂದ ಬರುವ ನೌಕರರಿಗೆ ಬಸ್ ವ್ಯವಸ್ಥೆ ಸಹ ಮಾಡಲಾಗಿದೆ

ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿದೆ .

ಕಳೆದ ಏಳು ವರ್ಷಗಳಿಂದ ಸಮ್ಮೇಳನ ಮಾಡಿರಲಿಲ್ಲ
ಆದ್ರೆ ಈ ವರ್ಷ ಸಂಘಟನಾತ್ಮಕವಾಗಿ ಶಕ್ತಿ ತೋರಿಸಲು ಸಮ್ಮೇಳನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...