Tuesday, April 22, 2025
Tuesday, April 22, 2025

Shivaji Maharaj Jayanti ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿ

Date:

Shivaji Maharaj Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಶಿವಮೊಗ್ಗ ಇವರ ಸಂಯಕ್ತಾಶ್ರಯದಲ್ಲಿ ಫೆ.19 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಮತ್ತು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗು ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Shivaji Maharaj Jayanti ಭದ್ರಾವತಿಯ ದಾಸರಕಲ್ಲಹಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾಜಿ ರಾವ್ ಡಿಸ್ಲೇರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್...

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ...