Monday, February 2, 2026
Monday, February 2, 2026

Kuvempu University ನವದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಂಡ ಕೆಡೆಟ್ ಗಳಿಗೆ ಅಭಿನಂದನೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಿಂದ ರಾಷ್ಟ್ರ (ನವದೆಹಲಿ) ಹಾಗೂ ರಾಜ್ಯಮಟ್ಟದ (ಬೆಂಗಳೂರು) ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿ ನಮ್ಮ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿರುವ ಸ್ವಯಂಸೇವಕರುಗಳಾದ ಕು. ಪ್ರಿಯಾ ಕೆ ಎನ್ ಮತ್ತು ಶ್ರೀ ದರ್ಶನ್ ಕೆ (ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಶಿವಮೊಗ್ಗ, ಕು. ಅಮೃತಾ ಜಿ (ಡಿ ವಿ ಎಸ್ ಕಾಲೇಜು, ಶಿವಮೊಗ್ಗ ) ಕು. ಅನುಷಾ ಎಲ್ (ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ, ಶಿವಮೊಗ್ಗ ) ಕು.ಸಂಧ್ಯಾ ಕೆ ಕೆ ಮತ್ತು ಶ್ರೀ ಹರ್ಷವರ್ಧನ ಹೆಚ್. ಎಂ, (ಕಟೀಲ್ ಅಶೋಕ್ ಪೈ ಕಾಲೇಜು, ಶಿವಮೊಗ್ಗ,) ಶ್ರೀ ಲಿಂಗರಾಜ್ ಎನ್ ಎಲ್ (ಎಸ್ ಆರ್ ಎನ್ ಎಮ್ ಕಾಲೇಜು, ಶಿವಮೊಗ್ಗ ) ಇವರುಗಳಿಗೆ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ದಿನಾಂಕ 15-01-2024 ರಂದು ವಿಶ್ವವಿದ್ಯಾಲಯದ ನಗರ ಕಛೇರಿ ಶಿವಮೊಗ್ಗ ಇಲ್ಲಿ ಅವರವರ ಪೋಷಕರ ಸಮ್ಮುಖದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Kuvempu University ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿಗಳಾದ ಡಾ ಶುಭಾ ಮರವಂತೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಯಂ ಸೇವಕರು ಇನ್ನಷ್ಟು ಸಾಧನೆ ಮಾಡುವುದಕ್ಕೆ ಉತ್ತೇಜಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...