Tuesday, April 29, 2025
Tuesday, April 29, 2025

Kuvempu University ನವದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಂಡ ಕೆಡೆಟ್ ಗಳಿಗೆ ಅಭಿನಂದನೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಿಂದ ರಾಷ್ಟ್ರ (ನವದೆಹಲಿ) ಹಾಗೂ ರಾಜ್ಯಮಟ್ಟದ (ಬೆಂಗಳೂರು) ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿ ನಮ್ಮ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿರುವ ಸ್ವಯಂಸೇವಕರುಗಳಾದ ಕು. ಪ್ರಿಯಾ ಕೆ ಎನ್ ಮತ್ತು ಶ್ರೀ ದರ್ಶನ್ ಕೆ (ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಶಿವಮೊಗ್ಗ, ಕು. ಅಮೃತಾ ಜಿ (ಡಿ ವಿ ಎಸ್ ಕಾಲೇಜು, ಶಿವಮೊಗ್ಗ ) ಕು. ಅನುಷಾ ಎಲ್ (ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ, ಶಿವಮೊಗ್ಗ ) ಕು.ಸಂಧ್ಯಾ ಕೆ ಕೆ ಮತ್ತು ಶ್ರೀ ಹರ್ಷವರ್ಧನ ಹೆಚ್. ಎಂ, (ಕಟೀಲ್ ಅಶೋಕ್ ಪೈ ಕಾಲೇಜು, ಶಿವಮೊಗ್ಗ,) ಶ್ರೀ ಲಿಂಗರಾಜ್ ಎನ್ ಎಲ್ (ಎಸ್ ಆರ್ ಎನ್ ಎಮ್ ಕಾಲೇಜು, ಶಿವಮೊಗ್ಗ ) ಇವರುಗಳಿಗೆ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ದಿನಾಂಕ 15-01-2024 ರಂದು ವಿಶ್ವವಿದ್ಯಾಲಯದ ನಗರ ಕಛೇರಿ ಶಿವಮೊಗ್ಗ ಇಲ್ಲಿ ಅವರವರ ಪೋಷಕರ ಸಮ್ಮುಖದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Kuvempu University ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿಗಳಾದ ಡಾ ಶುಭಾ ಮರವಂತೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಯಂ ಸೇವಕರು ಇನ್ನಷ್ಟು ಸಾಧನೆ ಮಾಡುವುದಕ್ಕೆ ಉತ್ತೇಜಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...