Monday, April 6, 2026
Monday, April 6, 2026

High Court of Karnataka ಸಂಸದ ಅನಂತ ಕುಮಾರ್ & ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಹೈಕೋರ್ಟ್ ಎಚ್ಚರಿಕೆ

Date:

High Court of Karnataka ಮಾತಾಡುವಾಗ ಭಾಷಾ ಪ್ರಯೋಗದಲ್ಲಿ ಜಾಗೃತವಾಗಿರಲು ತಿಳಿಸಿ ಎಂದು ಸಂಸದ ಅನಂತಕುಮಾರ ಹೆಗಡೆ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಅದೇ ರೀತಿ
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರಿಗೂ ತಿಳಿಸಲಾಗಿದೆ.
High Court of Karnataka ” ನಮ್ಮ ರಾಜಕೀಯ ನಾಯಕರು ಯಾಕೆ ಒಳ್ಳೆಯ ಭಾಷೆ ಬಳಸುತ್ತಿಲ್ಲ? ಉತ್ತಮ ಸಂಸ್ಕೃತಿಯನ್ನ ಬಿಂಬಿಸುವುದಿಲ್ಲ? ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಖಾರವಾಗಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...