Monday, December 15, 2025
Monday, December 15, 2025

Basavanna ಅನುಭವ ಮಂಟಪ ಮೂಲಕ ಸಂಸತ್ತಿನ ಕಲ್ಪನೆ ಕೊಟ್ಟ ಬಸವಣ್ಣ ಮಹಾನ್ ಚಿಂತಕರು-ಎನ್.ಎನ್.ಕಬ್ಬೂರ್

Date:

Basavanna ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರು ಇಂದು ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿ ವಿಶ್ವದ ಮಾನ್ಯತೆಯನ್ನು ಪಡೆದಿದ್ದಾರೆ, ಅಂತರಂಗ ಮತ್ತು ಬಹಿರಂಗ ಶುದ್ಧಿಯ ಬಗ್ಗೆ ತಮ್ಮ ವಚನಗಳ ಮೂಲಕ ತಿಳಿಸಿ, ಅನುಭವ ಮಂಟಪದ ಮೂಲಕ ವಿಶ್ವದಲ್ಲೇ ಸಂಸತ್ತಿನ ಕಲ್ಪನೆ ಮೂಡಿಸಿದ ಮಹಾನ್ ಚಿಂತಕರಾಗಿ ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವಣ್ಣನವರ ಫೋಟೋ ಅನಾವರಣ ಮತ್ತು ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾತಿ-ಧರ್ಮ ಮೇಲು-ಕೀಳು ಎಲ್ಲವನ್ನು ಮೀರಿ, ಮಾನವ ಕುಲ ಒಂದೇ ಎಂಬ ಸಂದೇಶ ಇಡೀ ವಿಶ್ವಕ್ಕೆ ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ ಎಂದರು.

Basavanna ನಂತರ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು, ಮಕ್ಕಳು ಬಸವಣ್ಣನವರ ವಚನಗಳನ್ನು ಹೇಳಿದರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...