Wednesday, October 2, 2024
Wednesday, October 2, 2024

INC Karnataka ಕಾಂಗ್ರೆಸ್ಸಿನ ಕಟ್ಟಾಳು ಕಮಲ್ ನಾಥ್ ಬಿಜೆಪಿ ಸೇರುವ ಸನ್ನಾಹ?

Date:

INC Karnataka ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೊಂದು ಹೆಸರು ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಬೀಳುತ್ತಿರುವ ದೊಡ್ಡ ಹೊಡೆತಗಳಲ್ಲಿ ಇದೂ ಒಂದಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಆದರೆ, ಕಮಲ್ ನಾಥ್ ಅಥವಾ ನಕುಲ್ ನಾಥ್ ಅವರಿಂದ ಅಧಿಕೃತ ದೃಢೀಕರಣವಿಲ್ಲ.

INC Karnataka ಬೆಳವಣಿಗೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದ ಬಿಜೆಪಿ ವಕ್ತಾರ ಮತ್ತು ಕಮಲ್ ನಾಥ್ ಅವರ ಮಾಜಿ ಮಾಧ್ಯಮ ಸಲಹೆಗಾರ ನರೇಂದ್ರ ಸಲೂಜಾ ಅವರು, ಭೋಪಾಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಅವರ ಪುತ್ರನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಜೈ ಶ್ರೀ ರಾಮ್” ಎಂದು ಶೀರ್ಷಿಕೆ ನೀಡಿದ್ದಾರೆ.
ಈ ಬೆಳವಣಿಗೆಗಗಳ ನಡುವೆ, ಛಿಂದ್ವಾರಾದ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಎಕ್ಸ್‌ನಲ್ಲಿನ ತಮ್ಮ ಪ್ರೊಫೈಲ್ ಬಯೋದಿಂದ ‘ಕಾಂಗ್ರೆಸ್’ ಅನ್ನು ತೆಗೆದುಹಾಕಿದ್ದಾರೆ. ತಂದೆ-ಮಗ ಇಬ್ಬರೂ ದೆಹಲಿಗೆ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...