Thursday, March 19, 2026
Thursday, March 19, 2026

INC Karnataka ಕಾಂಗ್ರೆಸ್ಸಿನ ಕಟ್ಟಾಳು ಕಮಲ್ ನಾಥ್ ಬಿಜೆಪಿ ಸೇರುವ ಸನ್ನಾಹ?

Date:

INC Karnataka ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೊಂದು ಹೆಸರು ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಬೀಳುತ್ತಿರುವ ದೊಡ್ಡ ಹೊಡೆತಗಳಲ್ಲಿ ಇದೂ ಒಂದಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಆದರೆ, ಕಮಲ್ ನಾಥ್ ಅಥವಾ ನಕುಲ್ ನಾಥ್ ಅವರಿಂದ ಅಧಿಕೃತ ದೃಢೀಕರಣವಿಲ್ಲ.

INC Karnataka ಬೆಳವಣಿಗೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದ ಬಿಜೆಪಿ ವಕ್ತಾರ ಮತ್ತು ಕಮಲ್ ನಾಥ್ ಅವರ ಮಾಜಿ ಮಾಧ್ಯಮ ಸಲಹೆಗಾರ ನರೇಂದ್ರ ಸಲೂಜಾ ಅವರು, ಭೋಪಾಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಅವರ ಪುತ್ರನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಜೈ ಶ್ರೀ ರಾಮ್” ಎಂದು ಶೀರ್ಷಿಕೆ ನೀಡಿದ್ದಾರೆ.
ಈ ಬೆಳವಣಿಗೆಗಗಳ ನಡುವೆ, ಛಿಂದ್ವಾರಾದ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಎಕ್ಸ್‌ನಲ್ಲಿನ ತಮ್ಮ ಪ್ರೊಫೈಲ್ ಬಯೋದಿಂದ ‘ಕಾಂಗ್ರೆಸ್’ ಅನ್ನು ತೆಗೆದುಹಾಕಿದ್ದಾರೆ. ತಂದೆ-ಮಗ ಇಬ್ಬರೂ ದೆಹಲಿಗೆ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...