Sunday, August 2, 2026
Sunday, August 2, 2026

SHIVAMOGGA DISTRICT POLICE ಶಿರಾಳಕೊಪ್ಪದಲ್ಲಿ ಸ್ಫೋಟಕ ಪ್ರಕರಣ ಎಸ್. ಪಿ.ಅವರಿಂದ ಸ್ಪಷ್ಟನೆ

Date:

SHIVAMOGGA DISTRICT POLICE ಇಂದಿಲ್ಲಿ ಸಂಭವಿಸಿದ ನಿಗೂಡ ಸ್ಫೋಟ ಪ್ರಕರಣಕ್ಕೆ ಎಸ್.ಪಿ.ಯವರು ಸ್ಪಷ್ಟನೆ ನೀಡಿದ್ದಾರೆ.
ಇಂದು ಮಧ್ಯಾಹ್ನ ಶಿರಾಳಕೊಪ್ಪ ಬಸ್ ನಿಲ್ದಾಣ ಸಮೀಪ ನಿಗೂಡ ವಸ್ತು ಸ್ಪೋಟಗೊಂಡಿತ್ತು. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿರಾಳಕೊಪ್ಪದಲ್ಲಿ ಇಂದು ಸಂತೆ ನಡೆಯುತ್ತಿದ್ದು ಸಂತೆ ಮಾಡಲು ಬಂದ ಉಮೇಶ್ ಹಾಗು ರೂಪ ಎಂಬುವರು ಬ್ಲಾಂಕೆಟ್ ಖರೀದಿ ಮಾಡಲು ಅವರಿಗೆ ಪರಿಚಯ ಇದ್ದ ಅಂಗಡಿಯೊಂದಕ್ಕೆ ತೆರಳಿದ್ದಾರೆ. ಅಂಗಡಿಯಲ್ಲಿ ಬ್ಲಾಂಕೆಟ್ ಖರೀದಿಸಿದ ನಂತರ ಬ್ಯಾಗ್ ಒಂದನ್ನು ಇಲ್ಲೇ ಇಟ್ಟು ಅರ್ಧ ಗಂಟೆಯಲ್ಲಿ ಸಂತೆ ಮುಗಿಸಿಕೊಂಡು ಬರುವುದಾಗಿ ತೆರಳಿದ್ದಾರೆ.ಸ್ವಲ್ಪ ಹೊತ್ತಿನ ನಂತರ ಬ್ಯಾಗ್ ನಿಂದ ವಸ್ತುವೊಂದು ಸ್ಪೋಟಗೊಂಡಿದೆ.
ಪ್ರಾಥಮಿಕ ತನಿಖೆ ವರದಿ ಪ್ರಕಾರ ಕಾಡು ಹಂದಿಗೆ ಬಳಸಲು ತಂದಿದ್ದ ಸಿಡಿಮದ್ದು ಸ್ಪೋಟಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ SHIVAMOGGA DISTRICT POLICE ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ಐಪಿಎಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...