Monday, March 23, 2026
Monday, March 23, 2026

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...