Wednesday, August 12, 2026
Wednesday, August 12, 2026

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...