Thursday, September 17, 2026
Thursday, September 17, 2026

Karnataka State Police ಭದ್ರಾವತಿ,ತೀರ್ಥಹಳ್ಳಿ,ಸಾಗರ,ಶಿಕಾರಿಪುರ, ಸೊರಬ,ಹೊಸನಗರ ಶಿವಮೊಗ್ಗ ಸ್ಥಳಗಳಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

Karnataka State Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಫೆ. 28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಹಾಗೂ ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ Karnataka State Police ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...