Saturday, December 6, 2025
Saturday, December 6, 2025

S N Channabasappa ಅಗ್ನಿ ಶಾಮಕ ವಾಹನಗಳ ಕೊರತೆ ಬಗ್ಗೆ ಸದನದಲ್ಲಿ ಗಮನ ಸೆಳೆದ ಶಾಸಕ ಚನ್ನಬಸಪ್ಪ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ಅಗ್ನಿಅವಘಡಗಳು ಸಂಭವಿಸಿದ್ದಲ್ಲಿ ತುರ್ತು ಸೇವೆಗಾಗಿ ಅಗ್ನಿ ಶಾಮಕ ವಾಹನಗಳ ಕೊರತೆಯನ್ನು ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತಂದು, ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಸಂಭವಿಸಿದ ಹುಂಡೈ ಕಾರ್ ಶೋರೂಮ್ ಅಗ್ನಿ ದುರಂತದ ಬಗ್ಗೆ ಪ್ರಸ್ತಾಪಿಸಿ, S N Channabasappa ಹೆಚ್ಚಿನ ಅಗ್ನಿ ಶಾಮಕ ದಳದ ವಾಹನಗಳನ್ನು ಶಿವಮೊಗ್ಗಕ್ಕೆ ಒದಗಿಸಲು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...