Monday, February 2, 2026
Monday, February 2, 2026

S N Channabasappa ಗಾಂಧಿಬಜಾರ್ ನಲ್ಲಿ ಶ್ರೀ ಆದಿನಾಥ್ ಪ್ರಾಥನಾ ಮಂದಿರ ಉದ್ಘಾಟನೆ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಗಾಂಧಿ ಬಜಾರ್ ನಲ್ಲಿ ಶ್ವೇತಾಂಬರ ಜೈನ ಮೂರ್ತಿ ಪೂಜಕ್(ರಿ.) ಸಂಘದ ವತಿಯಿಂದ ನೂತನವಾಗಿ ನಿರ್ಮಿಸಿರುವ ಶ್ರೀ ಆದಿನಾಥ್ ಮಹಾಮುನಿ ಗಳ ಪ್ರಾರ್ಥನಾ ಮಂದಿರದ ಉದ್ಘಾಟನಾ ಪೂರ್ವ ಸಮಾರಂಭದಲ್ಲಿ ಭಾಗವಹಿಸಿ, ಶ್ರೀ ಆದಿನಾಥ್ ಭಗವಾನನ ದರ್ಶನ ಪಡೆದರು.

S N Channabasappa ಈ ಸಂದರ್ಭದಲ್ಲಿ ಜೈನ ಸಮಾಜದ ಪ್ರಮುಖರು, ಸಮಾಜದ ಬಾಂಧವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...