Saturday, March 21, 2026
Saturday, March 21, 2026

Shahi Exports Shivamogga ಶಾಲೆಗಳಿಗೆ ವರದಾನವಾದ ಶಾಯಿ ಎಕ್ಸ್ಪೋರ್ಟ್ ಉಡುಪು ತಯಾರಿಕಾ ಕಂಪನಿ : ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಪತ್ರಿಕಾಗೋಷ್ಠಿ

Date:

Shahi ExportsShivamogga ಶಾಹಿ ಎಕ್ಸ್ಪೋರ್ಟ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ಶಾಲೆಗಳ ಮತ್ತು ಅಭಿವೃದ್ಧಿಗಾಗಿ. ಮತ್ತು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗಾಗಿ. ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು. ಈ ಕೆಳಗಿನ ಸೌಕರ್ಯಗಳು ಅವರಿಗೆ ಸಿಗುವ ಹಾಗೆ. ಇಂದು ಪತ್ರಿಕಾಗೋಷ್ಠಿ ನಡೆಸಲಾಯಿತು. ವ್ಯಾಪಾರ ನಿಯಂತ್ರಕರು ಶ್ರೀ ಲಕ್ಷ್ಮಣ ಧರ್ಮಟ್ಟಿ ಅವರು ಮಾತನಾಡಿ. ನಿಧಿಗೆ ಮತ್ತು ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಶಾಲೆಗಳ 7ರಿಂದ 10ನೇ ತರಗತಿಯ 271 ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ. ನಿಧಿಗೆ ಮತ್ತು ಸೋಬಾನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ 12 ಸರ್ಕಾರಿ ಶಾಲೆಗಳ ಒಂದರಿಂದ ಹತ್ತನೇ ತರಗತಿಯ 858 ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಗ್ರಿಗಳು. ನಿಧಿಗೆ ಮತ್ತು ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 14 ಅಂಗನವಾಡಿ ಕೇಂದ್ರಗಳಿಗೆ ಬೋಧನಾ ಕಲಿಕಾ ಸಾಮಗ್ರಿಗಳು. ಮತ್ತು ಅಡಿಗೆಗೆ ಬಳಸುವಂತಹ ಸಾಮಗ್ರಿಗಳು. ಇವುಗಳನ್ನು ವಿತರಿಸುವುದಾಗಿ ತಿಳಿಸಿದರು. ಸಮಾಜಮುಖಿಯಾಗಿ ಅನೇಕ ಕಾರ್ಯಕ್ರಮಗಳನ್ನು ಮುಂದೆ ಹಮ್ಮಿಕೊಂಡಿರುವುದಾಗಿ. ಶ್ರೀ ಲಕ್ಷ್ಮಣ ಧರ್ಮಕ್ಕೆ ಅವರು ತಿಳಿಸಿದರು. ಪರಿಸರಕ್ಕೆ ಸಂಬಂಧಪಟ್ಟ ಹಾಗೆ ಅನೇಕ ತೀರ್ಮಾನಗಳನ್ನು ಕೂಡ ತೆಗೆದುಕೊಂಡಿರುವುದಾಗಿ. ನ್ಯೂನತೆಗಳೆಲ್ಲವನ್ನ ಮುಂದೆ ಸಲ್ಲಿಸಿ ಪಡಿಸುವುದಾಗಿ. ಶ್ರೀ ಲಕ್ಷ್ಮಣ ಧರ್ಮಟ್ಟಿ ಅವರು ಹೇಳಿದರು. ಈ ಪತ್ರಿಕಾಗೋಷ್ಠಿಯಲ್ಲಿ ಅನೇಕ ಶಾಹಿಯ. ಅನೇಕ ಅಧಿಕಾರಿಗಳು ಉಪಸ್ಥಿತರಿದ್ದು. ಪತ್ರಕರ್ತರ ಎಲ್ಲಾ ಕೆಲವು ಪ್ರಶ್ನೆಗಳಿಗೆ ಉತ್ತರಿಸಿ. ವಿವರಗಳನ್ನು ನೀಡಿದರು. ನಾಳೆ ನಿಧಿಗೆ ಸರ್ಕಾರಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ . ಆಗಮಿಸಬೇಕಾಗಿ ಮನವಿ ಮಾಡಿದರು. ವಂದನೆಗಳೊಂದಿಗೆ Shahi ExportsShivamogga ಪತ್ರಿಕಾಗೋಷ್ಠಿಯನ್ನು ಮುಕ್ತಾಯ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...