Sunday, August 2, 2026
Sunday, August 2, 2026

Agri News ಭದ್ರಾವತಿ‌ ತಾಲ್ಲೂಕಿ ಆಸಕ್ತ ರೈತರು ತೋಟಗಾರಿಕಾ ಮಿಷನ್ ಲಾಭ ಪಡೆಯಲು‌ ಅರ್ಜಿ ಆಹ್ವಾನ

Date:

Agri News ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 26 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Agri News ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಅಥವಾ ಕಚೇರಿ ದೂ.ಸಂ.: 08282-295029 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...