Wednesday, April 15, 2026
Wednesday, April 15, 2026

Nitin Gadkari ಫೆ.22 ರಂದು ಶಿವಮೊಗ್ಗಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ & 18 ಕಾಮಗಾರಿಗಳ ಉದ್ಘಾಟನೆ

Date:

Nitin Gadkari ಕೇಂದ್ರದಲ್ಲಿ ಮೋದಿ ಸರ್ಕಾರ ರಾಷ್ಟ್ರದ ಅಭಿವೃದ್ಧಿಗೆ ಸಾಕಷ್ಟು ಆದ್ಯತೆ ಕೊಟ್ಟಿದೆ. ರಾಷ್ಟ್ರೀಯ ಹೆದ್ದಾರಿಗೆ ಹೆಚ್ಚಿನ ಒತ್ತು ನೀಡಿದೆ. ಇದೇ 22 ರ ಗುರುವಾರ ಮಧ್ಯಾಹ್ನ ಕೇಂದ್ರದ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿದ ಸಂಂಸದ ರಾಘವೇಂದ್ರ ಪ್ರಧಾನಿ ಮೋದಿ ಶಿವಮೊಗ್ಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 18 ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾರತ ಸ್ವಾತಂತ್ರ್ಯ ನಂತರ 91287 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಆಗಿದೆ ಎಂದರು.

54858 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಈ 10 ವರ್ಷದಲ್ಲಿ ಆಗಿದೆ. ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಹೆದ್ದಾರಿ ಅಭಿವೃದ್ಧಿ ಸಾಕಷ್ಟು ಆಗಿದೆ. ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಒಟ್ಟು 6 ಜಿಲ್ಲೆಯ ಕಾಮಗಾರಿ ಉದ್ಘಾಟನೆಯಾಗಲಿದೆ ಎಂದರು.

Nitin Gadkari 6168 ಕೋಟಿ ಮೊತ್ತದ ಹೆದ್ದಾರಿ ಕಾಮಗಾರಿ ಲೋಕಾರ್ಪಣೆ, ಶಂಕುಸ್ಥಾಪನೆ ಆಯೋಜನೆ ಮಾಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. B.R. Ambedkar ಡಾ.ಅಂಬೇಡ್ಕರ್ ಸರಳ ಜೀವನ ನಡೆಸಿದ ಮಹನ್ ನಾಯಕರು- ಸುರೇಶ್ ವೈ ಹಳ್ಳಿ.

Dr. B.R. Ambedkar ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ...

Dr. Ambedkar ಇಂದಿನ ಯುವಕರು ಅಂಬೇಡ್ಕರ್ ಜೀವನ ಚರಿತ್ರೆ ಓದಿದರೆ ಸಾಕು ಖಿನ್ನತೆಯಿಂದ ಹೊರಬರಬಹುದು- ಬಿ.ವೈ‌ರಾಘವೇಂದ್ರ.

Dr. Ambedkar ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದಯುಗಪುರುಷ ಡಾ.ಬಾಬಾ ಸಾಹೇಬ್...

Nalanda Chess Academy ನಳಂದ ಚೆಸ್ ಅಕಾಡೆಮಿಯ ಬೇಸಿಗೆ ಶಿಬಿರದ ಮಾಹಿತಿ.

Nalanda Chess Academy ನಗರದ ನಳಂದಾ ಚೆಸ್ ಅಕಾಡೆಮಿಯಿಂದ ಬರುವ ಗ್ರೀಷ್ಮ...