Monday, February 2, 2026
Monday, February 2, 2026

Death News ಹಾಯ್ಹೊಳೆ ಗ್ರಾಮದ ಚೆಕ್ ಡ್ಯಾಂ ನಲ್ಲಿ ಯುವಕನ ಶವ ಪತ್ತೆ

Date:

Death News ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿರುವ ತುಂಗ ನದಿಗೆ ಕಟ್ಟಲಾಗಿರುವ ಚೆಕ್ ಡ್ಯಾಂನಲ್ಲಿ ಯುವಕನೋರ್ವನ ಶವವೊಂದು ಇಂದು ಪತ್ತೆಯಾಗಿದೆ.

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.
ಮೊಹ್ಮದ್ ರಿಯಾಜ್ (18)ಫೆ.16 ರಂದು ಮನೆಬಿಟ್ಟು ಹೋಗಿದ್ದು ವಾಪಾಸಾಗಿರಲಿಲ್ಲ. ಈತ ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ನು.
ಸಾವಿಗೆ ಕೌಟುಂಬಿಕ ಸಮಸ್ಯೆ ಇರಬಹುದು ಎಂದು ಶಂಕಿಸಲಾಗುತ್ತಿದೆ. ಅಣ್ಣಾನಗರ ನಿವಾಸಿಯಾಗಿದ್ದ ಮೊಹ್ಮದ್ ರಿಯಾಜ್ ಯಾನೆ ಅರಾಫತ್ ಫೆ.16 ರಂದು ಶುಕ್ರವಾರ ಮಧ್ಯಾಹ್ನ ಊಟ ಮುಗಿಸಿಕೊಂಡು ಕೆಎ 14 ಇಸಿ 1707 ಬೈಕ್ ನ್ನ ತೆಗೆದುಕೊಂಡು ಮನೆ ಬಿಟ್ಟು ಹೋದವನು ವಾಪಾಸಾಗಿರಲಿಲ್ಲ.

Death News ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಿನ್ನೆ ಅವರ ತಂದೆ ಸಮೀರ್ ಪಾಶ ದೂರು ದಾಖಲಿಸಿದ್ದರು. ನಿನ್ನೆಯೇ ಈತನ ಬೈಕ್ ಹಾಯ್ ಹೊಳೆ ತುಂಗಾ ನದಿಯ ಚೆಕ್ ಡ್ಯಾಂ ಬಳಿ ಪತ್ತೆಯಾಗಿತ್ತು. ಇಂದು ಆತನ ಮೃತದೇಹ ನೀರಿನಲ್ಲಿ ತೇಲಿ ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...