Sunday, August 23, 2026
Sunday, August 23, 2026

St. Gerosa High School Mangalore ಹಿಂದೂ ದೇವರ ಅವಹೇಳನ: ಸಂತ ಜೆರೋಸಾ ಶಾಲೆಯಲ್ಲಿ ಡಾ.ಆಕಾಶ್ ಶಂಕರ್ ಅವರಿಂದ ತನಿಖೆ ಆರಂಭ

Date:

St. Gerosa High School Mangalore ಮಂಗಳೂರು: ಇಲ್ಲಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ಸೋಮವಾರ ನಗರಕ್ಕೆ ಆಗಮಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸತ್ಯಾನ್ವೇಷಣೆಗೆ ಆಗಮಿಸಿದ್ದೇನೆ. ಯಾವ ರೀತಿ ತನಿಖೆ ಮಾಡಬೇಕೆಂದು ನಾನೊಂದು ಯೋಜನೆ ರೂಪಿಸಿದ್ದೇನೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದೇನೆ. ಹಂತ ಹಂತವಾಗಿ ಬಹಳ ನಿಷ್ಪಕ್ಷಪಾತವಾಗಿ ತನಿಖೆ St. Gerosa High School Mangalore ನಡೆಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...