Wednesday, July 8, 2026
Wednesday, July 8, 2026

St. Gerosa High School Mangalore ಹಿಂದೂ ದೇವರ ಅವಹೇಳನ: ಸಂತ ಜೆರೋಸಾ ಶಾಲೆಯಲ್ಲಿ ಡಾ.ಆಕಾಶ್ ಶಂಕರ್ ಅವರಿಂದ ತನಿಖೆ ಆರಂಭ

Date:

St. Gerosa High School Mangalore ಮಂಗಳೂರು: ಇಲ್ಲಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ಸೋಮವಾರ ನಗರಕ್ಕೆ ಆಗಮಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸತ್ಯಾನ್ವೇಷಣೆಗೆ ಆಗಮಿಸಿದ್ದೇನೆ. ಯಾವ ರೀತಿ ತನಿಖೆ ಮಾಡಬೇಕೆಂದು ನಾನೊಂದು ಯೋಜನೆ ರೂಪಿಸಿದ್ದೇನೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದೇನೆ. ಹಂತ ಹಂತವಾಗಿ ಬಹಳ ನಿಷ್ಪಕ್ಷಪಾತವಾಗಿ ತನಿಖೆ St. Gerosa High School Mangalore ನಡೆಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...