Sunday, December 14, 2025
Sunday, December 14, 2025

Madhu Bangarappa ಜಿಲ್ಲೆಗೆ 100. ಹೊಸ ಬಸ್ ಗಳನ್ನ ನೀಡಲಾಗಿದೆ. ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ನೂತನ ಬಸ್ ಗಳ ಮಾರ್ಗ ಉದ್ಘಾಟನೆ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಸರಕಾರಿ ಶಾಲೆಗಳಲ್ಲಿ ರಾಗಿ‌ ಮಾಲ್ಟ್ ಕೊಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ಚಾಲನೆ ಕೊಡಲಾಗುವುದು.
ಸುದ್ದಿಗಾರರೊಂದಿಗೆ ಇಂದಿಲ್ಲಿ‌‌ ಮಾತನಾಡಿದ ಜಿಲ್ಲಾ ಉಸ್ತುವಾರಿ‌ ಮತ್ತು‌ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರವನ್ನು ಉದ್ಘಾಟಿಸುವರು ಎಂದರು.
ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಸಕಲ ಸಿದ್ಧತೆ‌ ಮಾಡಲಾಗಿದೆ ಎಂದ ಅವರು, ಸಮಾರಂಭ ನಡೆಯು ಸ್ಥಳದ ಪರಿಶೀಲನೆ ನಡೆಸಿದರು.
Madhu Bangarappa ಜಿಲ್ಲೆಗೆ 100 ಹೊಸ ಕೆ ಎಸ್ ಆರ್ ಟಿಸಿ ಬಸ್ ಗಳನ್ನು ನೀಡಲಾಗಿದೆ. ಈ ಪೈಕಿ 10 ಬಸ್ ಗಳು ಬಂದಿವೆ. ಸದ್ಯದಲ್ಲೇ ಉಳಿದ ಬಸ್ ಗಳು ಬರಲಿವೆ. ಫೆ. 24ರ ಸಮಾವೇಶದಲ್ಲಿ ಈ ಬಸ್ ಗಳ‌ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...