Monday, February 2, 2026
Monday, February 2, 2026

Madhu Bangarappa ಜಿಲ್ಲೆಗೆ 100. ಹೊಸ ಬಸ್ ಗಳನ್ನ ನೀಡಲಾಗಿದೆ. ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ನೂತನ ಬಸ್ ಗಳ ಮಾರ್ಗ ಉದ್ಘಾಟನೆ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಸರಕಾರಿ ಶಾಲೆಗಳಲ್ಲಿ ರಾಗಿ‌ ಮಾಲ್ಟ್ ಕೊಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ಚಾಲನೆ ಕೊಡಲಾಗುವುದು.
ಸುದ್ದಿಗಾರರೊಂದಿಗೆ ಇಂದಿಲ್ಲಿ‌‌ ಮಾತನಾಡಿದ ಜಿಲ್ಲಾ ಉಸ್ತುವಾರಿ‌ ಮತ್ತು‌ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರವನ್ನು ಉದ್ಘಾಟಿಸುವರು ಎಂದರು.
ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಸಕಲ ಸಿದ್ಧತೆ‌ ಮಾಡಲಾಗಿದೆ ಎಂದ ಅವರು, ಸಮಾರಂಭ ನಡೆಯು ಸ್ಥಳದ ಪರಿಶೀಲನೆ ನಡೆಸಿದರು.
Madhu Bangarappa ಜಿಲ್ಲೆಗೆ 100 ಹೊಸ ಕೆ ಎಸ್ ಆರ್ ಟಿಸಿ ಬಸ್ ಗಳನ್ನು ನೀಡಲಾಗಿದೆ. ಈ ಪೈಕಿ 10 ಬಸ್ ಗಳು ಬಂದಿವೆ. ಸದ್ಯದಲ್ಲೇ ಉಳಿದ ಬಸ್ ಗಳು ಬರಲಿವೆ. ಫೆ. 24ರ ಸಮಾವೇಶದಲ್ಲಿ ಈ ಬಸ್ ಗಳ‌ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...