Saturday, December 6, 2025
Saturday, December 6, 2025

Madhu Bangarappa ಜಿಲ್ಲೆಗೆ 100. ಹೊಸ ಬಸ್ ಗಳನ್ನ ನೀಡಲಾಗಿದೆ. ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ನೂತನ ಬಸ್ ಗಳ ಮಾರ್ಗ ಉದ್ಘಾಟನೆ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಸರಕಾರಿ ಶಾಲೆಗಳಲ್ಲಿ ರಾಗಿ‌ ಮಾಲ್ಟ್ ಕೊಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ಚಾಲನೆ ಕೊಡಲಾಗುವುದು.
ಸುದ್ದಿಗಾರರೊಂದಿಗೆ ಇಂದಿಲ್ಲಿ‌‌ ಮಾತನಾಡಿದ ಜಿಲ್ಲಾ ಉಸ್ತುವಾರಿ‌ ಮತ್ತು‌ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರವನ್ನು ಉದ್ಘಾಟಿಸುವರು ಎಂದರು.
ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಸಕಲ ಸಿದ್ಧತೆ‌ ಮಾಡಲಾಗಿದೆ ಎಂದ ಅವರು, ಸಮಾರಂಭ ನಡೆಯು ಸ್ಥಳದ ಪರಿಶೀಲನೆ ನಡೆಸಿದರು.
Madhu Bangarappa ಜಿಲ್ಲೆಗೆ 100 ಹೊಸ ಕೆ ಎಸ್ ಆರ್ ಟಿಸಿ ಬಸ್ ಗಳನ್ನು ನೀಡಲಾಗಿದೆ. ಈ ಪೈಕಿ 10 ಬಸ್ ಗಳು ಬಂದಿವೆ. ಸದ್ಯದಲ್ಲೇ ಉಳಿದ ಬಸ್ ಗಳು ಬರಲಿವೆ. ಫೆ. 24ರ ಸಮಾವೇಶದಲ್ಲಿ ಈ ಬಸ್ ಗಳ‌ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...