Tuesday, October 1, 2024
Tuesday, October 1, 2024

Department of Sports ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಿತ್ರದುರ್ಗದ ಮುರಳೀಧರ್ & ಚಂದ್ಯಾನಾಯ್ಕ ಆಯ್ಕೆ

Date:

Department of Sports ಚಿತ್ರದುರ್ಗ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲೆಯವರ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 40 ರಿಂದ 50 ವರ್ಷದೊಳಗಿನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಮುರಳೀಧರ ಪ್ರಥಮ ಸ್ಥಾನ, ಗುಂಡೇರಿ ಶಿಕ್ಷಕ ಚಂದ್ಯಾನಾಯ್ಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ಸಹಾಯಕ ನಿರ್ದೇಶಕರಾದ ಸುಚೇತ ಎಂ ನೆಲವಿಗಿ
ಅಭಿನಂದನಾ ಪತ್ರವನ್ನು ನೀಡಿದರು.

Department of Sports ಜಿಲ್ಲಾಧ್ಯಕ್ಷರಾದ ಕೆ ಟಿ ತಿಮ್ಮಾರೆಡ್ಡಿ, ಕಾರ್ಯದರ್ಶಿ ಎಸ್ ಕೆ ಮಂಜುನಾಥ್, ಖಜಾಂಚಿ ಡಿ ವೀರೇಶ್, ಕಾರ್ಯಾಧ್ಯಕ್ಷ ಎಸ್ ವೀರಣ್ಣ ಉಪಾಧ್ಯಕ್ಷ ಆರ್ ಶ್ರೀನಿವಾಸ ಸದಸ್ಯ ಶಶಿಧರ್ ಕೆ ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...