Monday, February 2, 2026
Monday, February 2, 2026

Department of Sports ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಿತ್ರದುರ್ಗದ ಮುರಳೀಧರ್ & ಚಂದ್ಯಾನಾಯ್ಕ ಆಯ್ಕೆ

Date:

Department of Sports ಚಿತ್ರದುರ್ಗ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲೆಯವರ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 40 ರಿಂದ 50 ವರ್ಷದೊಳಗಿನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಮುರಳೀಧರ ಪ್ರಥಮ ಸ್ಥಾನ, ಗುಂಡೇರಿ ಶಿಕ್ಷಕ ಚಂದ್ಯಾನಾಯ್ಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ಸಹಾಯಕ ನಿರ್ದೇಶಕರಾದ ಸುಚೇತ ಎಂ ನೆಲವಿಗಿ
ಅಭಿನಂದನಾ ಪತ್ರವನ್ನು ನೀಡಿದರು.

Department of Sports ಜಿಲ್ಲಾಧ್ಯಕ್ಷರಾದ ಕೆ ಟಿ ತಿಮ್ಮಾರೆಡ್ಡಿ, ಕಾರ್ಯದರ್ಶಿ ಎಸ್ ಕೆ ಮಂಜುನಾಥ್, ಖಜಾಂಚಿ ಡಿ ವೀರೇಶ್, ಕಾರ್ಯಾಧ್ಯಕ್ಷ ಎಸ್ ವೀರಣ್ಣ ಉಪಾಧ್ಯಕ್ಷ ಆರ್ ಶ್ರೀನಿವಾಸ ಸದಸ್ಯ ಶಶಿಧರ್ ಕೆ ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...