Friday, April 10, 2026
Friday, April 10, 2026

JCI Shimoga ಶಿವಮೊಗ್ಗದಲ್ಲಿ ಜಿಸಿಐ ವತಿಯಿಂದ ಕ್ಯಾನ್ಸರ್ ಜಾಗೃತಿ ಜಾಥಾ

Date:

JCI Shimoga ಶಿವಮೊಗ್ಗ ನಗರದಲ್ಲಿ ಜೆಸಿಐ ಮಲ್ಟಿ ಲೋ ವತಿಯಿಂದ ನಡೆದ ಪಿಂಕ್ತೋನ್ ರ್ಯಾಲಿ, ಕ್ಯಾನ್ಸರ್ ಜಾಗೃತಿ ಜಾಥಾ
ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು
ಗೋಪಿ ಸರ್ಕಲ್ ನಿಂದ ಮಾತೃ ವಾತ್ಸಾಲ್ಯ ಹಾಸ್ಪಿಟಲ್ ವರೆಗೆ ಸುಮಾರು 75 ಜೆಸಿಐ ನ ವಿವಿಧ ಘಟಕದ ಮಹಿಳೆಯರು ರ್ಯಾಲಿಯಲ್ಲಿ ಭಾಗವಹಿಸಿದರು.

ನಂತರ ಮಾತೃ ವಾತ್ಸಾಲ್ಯ ಹಾಸ್ಪಿಟಲ್ ನಲ್ಲಿ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞರಾದ ಡಾ. ಸುಮಾ ಹಾಗೂ ಡಾ. ನಾಗಮಣಿಯವರು ಸರ್ವಿಕಲ್ ಕ್ಯಾನ್ಸರ್ ಮತ್ತು ಬ್ರೆಸ್ಟ್ ಕ್ಯಾನ್ಸರ್ ನ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ಜೆ ಸಿ ಚಿರಂತನದ ಅಧ್ಯಕ್ಷರಾದ ಡಾ. ನಾಗರಾಜ್ ಅಂಗಡಿಯವರು ಕ್ಯಾನ್ಸರ್ ಬರದಂತೆ ಯಾವ ರೀತಿ ಮೂಜಾಗೃತಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿಕೊಟ್ಟರು.

JCI Shimoga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಲಲಿತಾ ವಹಿಸಿದ್ದರು. ಪ್ರಸ್ತುತ ಸಾಲಿನ ವಿವಿಧ ಘಟಕದ ಅಧ್ಯಕ್ಷರುಗಳದ ಜೆಸಿ ನರಸಿಂಹ, ಜೆಸಿ ಸುದರ್ಶನ, ಜೆಸಿ ನಾಗರಾಜ್, ಜೆಸಿ ಸಂಜಯ್, ಜೆಸಿ ನವೀನ್, ಜೆಸಿ ಅಶ್ವಿನಿ, ಜೆಸಿ ಸ್ವಪ್ನಾ , ಜೆಸಿ ಸುಜಾತ ಉಪಸ್ತಿತರಿದ್ದರು.
ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ಎಲ್ಲಾ ಘಟಕದ ಮಹಿಳಾ ಅಧ್ಯಕ್ಷರುಗಳಿಗೆ ಹಾಗೂ ಘಟಕದ ಅಧ್ಯಕ್ಷರುಗಳಿಗೆ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅಧ್ಯಕ್ಷರಾದ ಜೆಸಿ ನವೀನ್ ತಲಾರಿ ತಿಳಿದಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

SN Channabasappa ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

SN Channabasappa ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ ಮೆಟ್ಟಿಲೇರುವ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...