Wednesday, October 2, 2024
Wednesday, October 2, 2024

Karnataka Sangha ಫೆ.24 ರಂದುಕರ್ನಾಟಕ ಸಂಘದಲ್ಲಿ “ಥಟ್ ಅಂತ ಹೇಳಿ”, ನಿರೂಪಕ ಡಾ.ನಾ.ಸೋಮೇಶ್ವರ ಅವರ ಕಾರ್ಯಕ್ರಮ

Date:

Karnataka Sangha ಫೆಬ್ರವರಿ 24ರ ಶನಿವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ದೂರದರ್ಶನ ಚಂದನದ “ಥಟ್ ಅಂತ ಹೇಳಿ” ಖ್ಯಾತಿವೇತ್ತರಾದ ಡಾ. ನಾ. ಸೋಮೇಶ್ವರ ಅವರು ‘ ನಮ್ಮ ಹೊಟ್ಟೆಯಲ್ಲೊಂದು ಮಿದುಳು ’ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha ಅಂದು ಸಂಜೆ 4ಕ್ಕೆ “ಥಟ್ ಅಂತ ಹೇಳಿ” ರಸಪ್ರಶ್ನೆ ಕಾರ್ಯಕ್ರಮವಿದ್ದು, ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...