Monday, August 3, 2026
Monday, August 3, 2026

Karnataka Sangha ಫೆ.24 ರಂದುಕರ್ನಾಟಕ ಸಂಘದಲ್ಲಿ “ಥಟ್ ಅಂತ ಹೇಳಿ”, ನಿರೂಪಕ ಡಾ.ನಾ.ಸೋಮೇಶ್ವರ ಅವರ ಕಾರ್ಯಕ್ರಮ

Date:

Karnataka Sangha ಫೆಬ್ರವರಿ 24ರ ಶನಿವಾರ ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ದೂರದರ್ಶನ ಚಂದನದ “ಥಟ್ ಅಂತ ಹೇಳಿ” ಖ್ಯಾತಿವೇತ್ತರಾದ ಡಾ. ನಾ. ಸೋಮೇಶ್ವರ ಅವರು ‘ ನಮ್ಮ ಹೊಟ್ಟೆಯಲ್ಲೊಂದು ಮಿದುಳು ’ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha ಅಂದು ಸಂಜೆ 4ಕ್ಕೆ “ಥಟ್ ಅಂತ ಹೇಳಿ” ರಸಪ್ರಶ್ನೆ ಕಾರ್ಯಕ್ರಮವಿದ್ದು, ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...