Sunday, May 12, 2024
Sunday, May 12, 2024

Sports News ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಖೋಖೋ ತಂಡ & ಕೆಲವು ಸ್ಪರ್ಧಾಳುಗಳು ರಾಜ್ಯಮಟ್ಟಕ್ಕೆ ಆಯ್ಕೆ

Date:

Sports News ಚಿತ್ರದುರ್ಗದ ವೀರ ವನಿತೆ ಓಬವ್ವ ಕ್ರೀಡಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲೆಯವರ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು.

ಈ ಕ್ರೀಡಾಕೂಟದಲ್ಲಿ ಪುರುಷರ ಖೋ ಖೋ ಪಂದ್ಯದಲ್ಲಿ ದೊಡಗಟ್ಟೆ ನಾಗರಾಜ, ಶಿವಣ್ಣ,ಅನಿಲಕುಮಾರ, ಗಂಗ ಪ್ರಸಾದ್, ಹಿರಿಯಪ್ಪ, ವಿನೋದ್, ಸಂದೀಪ್, ಶ್ರೀನಿವಾಸ, ಲಿಂಗರಾಜ ಇಟಗಿ, ಚಂದ್ಯಾನಾಯ್ಕ , ಮಂಜುನಾಥ ವೀರೇಂದ್ರ ಪಾಟೀಲ ಮುಂತಾದವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಎಂದು ರೆಫರಿ ಮೂಕಣ್ಣನವರು ತಿಳಿಸಿದ್ದಾರೆ.

Sports News ಜಿಲ್ಲಾಧ್ಯಕ್ಷರಾದ ಕೆ ಟಿ ತಿಮ್ಮಾರೆಡ್ಡಿ, ಕಾರ್ಯದರ್ಶಿ ಎಸ್ ಕೆ ಮಂಜುನಾಥ್, ಖಜಾಂಚಿ ಡಿ ವೀರೇಶ್, ಕಾರ್ಯಾಧ್ಯಕ್ಷ ಎಸ್ ವೀರಣ್ಣ ಉಪಾಧ್ಯಕ್ಷ ಆರ್ ಶ್ರೀನಿವಾಸ ಸದಸ್ಯ ಶಶಿಧರ್ ಕೆ ಎನ್. ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Geetha Shivarajkumar ಬೆಟ್ಟಿಂಗ್ ನಿಷಿದ್ಧ ಆದರೂ ರೈತರೊಬ್ಬರು ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ ಅಂತ ಬೆಟ್ಟಿಂಗ್ ಮಾತಾಡಿದ್ದಾರೆ

Geetha Shivarajkumar ಶಿವಮೊಗ್ಗ ಲೋಕಸಭಾ ಚುನಾವಣಾ ಯಲ್ಲಿ ಶುರುವಾಯಿತು ಬೆಟ್ಟಿಂಗ್ ಕಾಂಗ್ರೆಸ್...

Shivamogga Death News ಶಿವಮೊಗ್ಗದ ಪ್ರಸಿದ್ಧಹಿರಿಯ ಸಿವಿಲ್ ಇಂಜಿನಿಯರ್ ವಿ.ಟಿ.ಅನಂತಕೃಷ್ಣ ನಿಧನ

Shivamogga Death News ಶಿವಮೊಗ್ಗದ ಹೆಸರಾಂತ ಹಿರಿಯ ಸಿವಿಲ್ ಇಂಜಿನಿಯರ್ ವಿ...

Ayanur Manjunath ಆಯನೂರು ಮಂಜುನಾಥ್ ಗೆ ಬೆಂಬಲ ನೀಡಿ- ಮಧುಬಂಗಾರಪ್ಪ

Ayanur Manjunath 'ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು....

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆಜಿಲ್ಲಾಡಳಿತ, ಕನ್ನಡ...