Thursday, September 17, 2026
Thursday, September 17, 2026

Muzrai Department ಹಿಂದೂ ದೇವಾಲಯಹುಂಡಿ ಬಗ್ಗೆ ಮಾತ್ರ ಕಾಯಿದೆ ಯಾಕೆ?

Date:

Muzrai Department ಪ್ರಸ್ತುತ ವಿಧಾನ ಸಭೆಯ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಕೆಲವು ಚರ್ಚಾಸ್ಪದ ಮಸೂದೆಗಳನ್ನ ಜಾರಿಗೆ ತರಲು ಸಿದ್ಧವಾಗಿದೆ. ಅವುಗಳಲ್ಲಿ ಹಿಂದೂ ದೇವಾಲಯಗಳ ಹುಂಡಿಯ ಆದಾಯದ ಮೇಲೆ ಕಮೀಷನ್
ವಿಧಿಸುವುದು. ರಾಜ್ಯದಾದ್ಯಂತ ಚರ್ಚೆಗೊಳಗಾಗಿದೆ. ಆದತೆ ಈ ಮಸೂದೆ ಅಪರಿಪೂರ್ಣ ಎಂದು ಹಲವು ತಜ್ಞರ ಅಭಿಮತ.ಹಿಂದೂ ದೇವಾಲಗಳಲ್ಲಿ ಎ .ಬಿ,ಸಿ ಶ್ರೇಣಿ ಮಾಡಿದಂತೆ ಮಸೀದಿ ಚರ್ಚುಗಳಲ್ಲಿಯೂ ವರ್ಗೀಕರಣವಿದೆಯೆ? ಎಂಬುದು ಎಲ್ಲರ ಪ್ರಶ್ನೆ.
ಕಾಯಿದೆ ಮಾಡುವುದಾದರೆ ಎಲ್ಲ
ಧಾರ್ಮಿಕ ಶ್ರದ್ಧಾಕೇಂದ್ರಗಳ ಬಗ್ಗೆ
ಅನ್ವಯಿಸುವಂತಿರಬೇಕು ಎಂಬ
Muzrai Department ಸಾರ್ವಜನಿಕ ಅಭಿಪ್ರಾಯ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...