Friday, March 20, 2026
Friday, March 20, 2026

Rajeev Chandrasekhar ರಾಜೀವ್ ಚಂದ್ರಶೇಖರ್ ಗೆ ತಿರುವನಂತಪುರ ಲೋಕಸಭಾ ಟಿಕೆಟ್?

Date:

Rajeev Chandrasekhar ಲೋಕಸಭಾ ಚುನಾವಣೆಯಲ್ಲಿ ಕೇರಳದ ತಿರುವಂನತಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುವವರ ಪಟ್ಟಿಯಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಹೆಸರು ಮುಂಚೂಣಿಯಲ್ಲಿದೆ. ಸದ್ಯ,ಇವರು ರಾಜ್ಯಸಭೆ ಸದಸ್ಯರು.
ಈ ಕ್ಷೇತ್ರದ ಸಂಸದ, ಕಾಂಗ್ರೆಸ್‌ನ ಶಶಿ ತರೂರ್‌, ಪುನರಾಯ್ಕೆ ಬಯಸಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಕೇರಳದಲ್ಲಿ ಖಾತೆ ತೆರೆಯುವ ಹೆಜ್ಜೆಯಾಗಿ ತಿರುವನಂತಪುರ ಕ್ಷೇತ್ರದ ಮೇಲೆ ಬಿಜೆಪಿ ರಾಷ್ಟ್ರೀಯ ನಾಯಕರು ಹೆಚ್ಚು ಗಮನಹರಿಸಿದ್ದಾರೆ.

Rajeev Chandrasekhar ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಸ್‌. ಜೈಶಂಕರ್, ನಟಿ ಹಾಗೂ ನೃತ್ಯಪಟು ಶೋಭನಾ ಅವರ ಹೆಸರು ಸಹ ಕೇಳಿಬರುತ್ತಿವೆ.
ಬಿಜೆಪಿ ಮೂಲಗಳ ಪ್ರಕಾರ, ಸದ್ಯ ರಾಜೀವ್ ಚಂದ್ರಶೇಖರ್‌ ಅವರ ಹೆಸರು ಮುಂಚೂಣಿಯಲ್ಲಿದೆ. ಸಚಿವರು ಬೆಂಗಳೂರಿನಿಂದ ಸ್ಪರ್ಧಿಸಲು ಬಯಸಿದ್ದರೂ, ಆ ಸಾಧ್ಯತೆ ಕಡಿಮೆ. ತಿರುವನಂತಪುರ ಕ್ಷೇತ್ರವು 2ನೇ ಆಯ್ಕೆಯಾಗಬಹುದು.
ರಾಜೀವ್‌ ಚಂದ್ರಶೇಖರ್ ಅವರ ತಂದೆ–ತಾಯಿ ಮಲೆಯಾಳಿಗರು. 59 ವಯಸ್ಸಿನ ಸಚಿವರು ಅಹಮದಾಬಾದ್‌ನಲ್ಲಿ ಜನಿಸಿದ್ದು, ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...