Monday, February 2, 2026
Monday, February 2, 2026

Rajeev Chandrasekhar ರಾಜೀವ್ ಚಂದ್ರಶೇಖರ್ ಗೆ ತಿರುವನಂತಪುರ ಲೋಕಸಭಾ ಟಿಕೆಟ್?

Date:

Rajeev Chandrasekhar ಲೋಕಸಭಾ ಚುನಾವಣೆಯಲ್ಲಿ ಕೇರಳದ ತಿರುವಂನತಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುವವರ ಪಟ್ಟಿಯಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಹೆಸರು ಮುಂಚೂಣಿಯಲ್ಲಿದೆ. ಸದ್ಯ,ಇವರು ರಾಜ್ಯಸಭೆ ಸದಸ್ಯರು.
ಈ ಕ್ಷೇತ್ರದ ಸಂಸದ, ಕಾಂಗ್ರೆಸ್‌ನ ಶಶಿ ತರೂರ್‌, ಪುನರಾಯ್ಕೆ ಬಯಸಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಕೇರಳದಲ್ಲಿ ಖಾತೆ ತೆರೆಯುವ ಹೆಜ್ಜೆಯಾಗಿ ತಿರುವನಂತಪುರ ಕ್ಷೇತ್ರದ ಮೇಲೆ ಬಿಜೆಪಿ ರಾಷ್ಟ್ರೀಯ ನಾಯಕರು ಹೆಚ್ಚು ಗಮನಹರಿಸಿದ್ದಾರೆ.

Rajeev Chandrasekhar ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಸ್‌. ಜೈಶಂಕರ್, ನಟಿ ಹಾಗೂ ನೃತ್ಯಪಟು ಶೋಭನಾ ಅವರ ಹೆಸರು ಸಹ ಕೇಳಿಬರುತ್ತಿವೆ.
ಬಿಜೆಪಿ ಮೂಲಗಳ ಪ್ರಕಾರ, ಸದ್ಯ ರಾಜೀವ್ ಚಂದ್ರಶೇಖರ್‌ ಅವರ ಹೆಸರು ಮುಂಚೂಣಿಯಲ್ಲಿದೆ. ಸಚಿವರು ಬೆಂಗಳೂರಿನಿಂದ ಸ್ಪರ್ಧಿಸಲು ಬಯಸಿದ್ದರೂ, ಆ ಸಾಧ್ಯತೆ ಕಡಿಮೆ. ತಿರುವನಂತಪುರ ಕ್ಷೇತ್ರವು 2ನೇ ಆಯ್ಕೆಯಾಗಬಹುದು.
ರಾಜೀವ್‌ ಚಂದ್ರಶೇಖರ್ ಅವರ ತಂದೆ–ತಾಯಿ ಮಲೆಯಾಳಿಗರು. 59 ವಯಸ್ಸಿನ ಸಚಿವರು ಅಹಮದಾಬಾದ್‌ನಲ್ಲಿ ಜನಿಸಿದ್ದು, ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...