Tuesday, March 24, 2026
Tuesday, March 24, 2026

Madhu Bangarappa ಈಗಿನ ಕಾಂಗ್ರೆಸ್ ಸರ್ಕಾರವನ್ನ ಹೆತ್ತವರು ನಮ್ಮ ‌ಮಹಿಳೆಯರು ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಅರ್ಪಣೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಕಾಂಗ್ರೆಸ್ ಸರಕಾರ ಎಲ್ಲ ಜನರ ಮನೆಯ ಬೆಳಕಾಗಿದೆ. ಅವರ ಜೀವನ ಬೆಳಗಿದೆ. ಈ ಸರಕಾರ ಹೆತ್ತವರು ಮಹಿಳೆಯರು. ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಸಮರ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಸಮಾವೇಶದಲ್ಲಿ‌ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಯೋಜನೆ ತಲುಪಿಸಲಾಗಿದೆ. ಅದರ ಪರಿಣಾಮ ತಿಳಿಯುವ ಕೆಲಸವೇ ಈ ಸಮಾವೇಶ. ಪ್ರತಿ ಯೋಜನೆಯೂ ಮನೆಗೆ ಉಪಯೋಗವಾಗುವಂತದ್ದು ಎಂದು ವಿವರಿಸಿದರು.

ಜನರಿಗೆ ಹಿಂದಿನಿಂದಲೂ ಏನಾದರೂ ಲಾಭವಾಗಿದ್ದರೆ ಅದು ಕಾಂಗ್ರೆಸ್ನಿಂದ. 32 ವರ್ಷದ ಹಿಂದೆ ಪುಕ್ಕಟೆ ಕರೆಂಟ್ ಕೊಟ್ಟಿದ್ದು ಬಂಗಾರಪ್ಪ. ಭೂ ಹಕ್ಕು ಕೊಟ್ಟಿದ್ದು ದೇವರಾಜ ಅರಸು. ಹೀಗೆ ವಿವಿಧ ಹಂತಗಳಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡುತ್ತಲೇ ಬಂದಿದೆ ಎನ್ನುವುದನ್ನು ನೆನಪಿಸಿದರು.

Madhu Bangarappa ಕಾಂಗ್ರೆಸ್ ನ ಯೋಜನೆಗಳಿಗೆ ಗ್ಯಾರೆಂಟಿ, ವಾರoಟಿ ವಿಲ್ಲ ಎಂಬ ಟೀಕೆ ಮಾಡುವವರು ಇದನ್ನು ಅರಿಯಬೇಕು. ಟೀಕೆಗಾಗಿ ಟೀಕೆ ಮಾಡಬಾರದು. ಈ ಸತ್ಯ ಜನರಿಗೆ ತಿಳಿದಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...