Thursday, October 3, 2024
Thursday, October 3, 2024

Madhu Bangarappa ಈಗಿನ ಕಾಂಗ್ರೆಸ್ ಸರ್ಕಾರವನ್ನ ಹೆತ್ತವರು ನಮ್ಮ ‌ಮಹಿಳೆಯರು ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಅರ್ಪಣೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಕಾಂಗ್ರೆಸ್ ಸರಕಾರ ಎಲ್ಲ ಜನರ ಮನೆಯ ಬೆಳಕಾಗಿದೆ. ಅವರ ಜೀವನ ಬೆಳಗಿದೆ. ಈ ಸರಕಾರ ಹೆತ್ತವರು ಮಹಿಳೆಯರು. ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಸಮರ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಸಮಾವೇಶದಲ್ಲಿ‌ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಯೋಜನೆ ತಲುಪಿಸಲಾಗಿದೆ. ಅದರ ಪರಿಣಾಮ ತಿಳಿಯುವ ಕೆಲಸವೇ ಈ ಸಮಾವೇಶ. ಪ್ರತಿ ಯೋಜನೆಯೂ ಮನೆಗೆ ಉಪಯೋಗವಾಗುವಂತದ್ದು ಎಂದು ವಿವರಿಸಿದರು.

ಜನರಿಗೆ ಹಿಂದಿನಿಂದಲೂ ಏನಾದರೂ ಲಾಭವಾಗಿದ್ದರೆ ಅದು ಕಾಂಗ್ರೆಸ್ನಿಂದ. 32 ವರ್ಷದ ಹಿಂದೆ ಪುಕ್ಕಟೆ ಕರೆಂಟ್ ಕೊಟ್ಟಿದ್ದು ಬಂಗಾರಪ್ಪ. ಭೂ ಹಕ್ಕು ಕೊಟ್ಟಿದ್ದು ದೇವರಾಜ ಅರಸು. ಹೀಗೆ ವಿವಿಧ ಹಂತಗಳಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡುತ್ತಲೇ ಬಂದಿದೆ ಎನ್ನುವುದನ್ನು ನೆನಪಿಸಿದರು.

Madhu Bangarappa ಕಾಂಗ್ರೆಸ್ ನ ಯೋಜನೆಗಳಿಗೆ ಗ್ಯಾರೆಂಟಿ, ವಾರoಟಿ ವಿಲ್ಲ ಎಂಬ ಟೀಕೆ ಮಾಡುವವರು ಇದನ್ನು ಅರಿಯಬೇಕು. ಟೀಕೆಗಾಗಿ ಟೀಕೆ ಮಾಡಬಾರದು. ಈ ಸತ್ಯ ಜನರಿಗೆ ತಿಳಿದಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...