Tuesday, February 3, 2026
Tuesday, February 3, 2026

Madhu Bangarappa ಈಗಿನ ಕಾಂಗ್ರೆಸ್ ಸರ್ಕಾರವನ್ನ ಹೆತ್ತವರು ನಮ್ಮ ‌ಮಹಿಳೆಯರು ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಅರ್ಪಣೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಕಾಂಗ್ರೆಸ್ ಸರಕಾರ ಎಲ್ಲ ಜನರ ಮನೆಯ ಬೆಳಕಾಗಿದೆ. ಅವರ ಜೀವನ ಬೆಳಗಿದೆ. ಈ ಸರಕಾರ ಹೆತ್ತವರು ಮಹಿಳೆಯರು. ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಸಮರ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಸಮಾವೇಶದಲ್ಲಿ‌ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಯೋಜನೆ ತಲುಪಿಸಲಾಗಿದೆ. ಅದರ ಪರಿಣಾಮ ತಿಳಿಯುವ ಕೆಲಸವೇ ಈ ಸಮಾವೇಶ. ಪ್ರತಿ ಯೋಜನೆಯೂ ಮನೆಗೆ ಉಪಯೋಗವಾಗುವಂತದ್ದು ಎಂದು ವಿವರಿಸಿದರು.

ಜನರಿಗೆ ಹಿಂದಿನಿಂದಲೂ ಏನಾದರೂ ಲಾಭವಾಗಿದ್ದರೆ ಅದು ಕಾಂಗ್ರೆಸ್ನಿಂದ. 32 ವರ್ಷದ ಹಿಂದೆ ಪುಕ್ಕಟೆ ಕರೆಂಟ್ ಕೊಟ್ಟಿದ್ದು ಬಂಗಾರಪ್ಪ. ಭೂ ಹಕ್ಕು ಕೊಟ್ಟಿದ್ದು ದೇವರಾಜ ಅರಸು. ಹೀಗೆ ವಿವಿಧ ಹಂತಗಳಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡುತ್ತಲೇ ಬಂದಿದೆ ಎನ್ನುವುದನ್ನು ನೆನಪಿಸಿದರು.

Madhu Bangarappa ಕಾಂಗ್ರೆಸ್ ನ ಯೋಜನೆಗಳಿಗೆ ಗ್ಯಾರೆಂಟಿ, ವಾರoಟಿ ವಿಲ್ಲ ಎಂಬ ಟೀಕೆ ಮಾಡುವವರು ಇದನ್ನು ಅರಿಯಬೇಕು. ಟೀಕೆಗಾಗಿ ಟೀಕೆ ಮಾಡಬಾರದು. ಈ ಸತ್ಯ ಜನರಿಗೆ ತಿಳಿದಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...