Friday, May 22, 2026
Friday, May 22, 2026

Madhu Bangarappa ಈಗಿನ ಕಾಂಗ್ರೆಸ್ ಸರ್ಕಾರವನ್ನ ಹೆತ್ತವರು ನಮ್ಮ ‌ಮಹಿಳೆಯರು ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಅರ್ಪಣೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಕಾಂಗ್ರೆಸ್ ಸರಕಾರ ಎಲ್ಲ ಜನರ ಮನೆಯ ಬೆಳಕಾಗಿದೆ. ಅವರ ಜೀವನ ಬೆಳಗಿದೆ. ಈ ಸರಕಾರ ಹೆತ್ತವರು ಮಹಿಳೆಯರು. ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಸಮರ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಸಮಾವೇಶದಲ್ಲಿ‌ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಯೋಜನೆ ತಲುಪಿಸಲಾಗಿದೆ. ಅದರ ಪರಿಣಾಮ ತಿಳಿಯುವ ಕೆಲಸವೇ ಈ ಸಮಾವೇಶ. ಪ್ರತಿ ಯೋಜನೆಯೂ ಮನೆಗೆ ಉಪಯೋಗವಾಗುವಂತದ್ದು ಎಂದು ವಿವರಿಸಿದರು.

ಜನರಿಗೆ ಹಿಂದಿನಿಂದಲೂ ಏನಾದರೂ ಲಾಭವಾಗಿದ್ದರೆ ಅದು ಕಾಂಗ್ರೆಸ್ನಿಂದ. 32 ವರ್ಷದ ಹಿಂದೆ ಪುಕ್ಕಟೆ ಕರೆಂಟ್ ಕೊಟ್ಟಿದ್ದು ಬಂಗಾರಪ್ಪ. ಭೂ ಹಕ್ಕು ಕೊಟ್ಟಿದ್ದು ದೇವರಾಜ ಅರಸು. ಹೀಗೆ ವಿವಿಧ ಹಂತಗಳಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡುತ್ತಲೇ ಬಂದಿದೆ ಎನ್ನುವುದನ್ನು ನೆನಪಿಸಿದರು.

Madhu Bangarappa ಕಾಂಗ್ರೆಸ್ ನ ಯೋಜನೆಗಳಿಗೆ ಗ್ಯಾರೆಂಟಿ, ವಾರoಟಿ ವಿಲ್ಲ ಎಂಬ ಟೀಕೆ ಮಾಡುವವರು ಇದನ್ನು ಅರಿಯಬೇಕು. ಟೀಕೆಗಾಗಿ ಟೀಕೆ ಮಾಡಬಾರದು. ಈ ಸತ್ಯ ಜನರಿಗೆ ತಿಳಿದಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...