Saturday, June 20, 2026
Saturday, June 20, 2026

Death News ತೀರ್ಥಹಳ್ಳಿ ನದಿಯ ತೂಗುಸೇತುವೆ ಬುಡ ಅಪರಿಚಿತ ಯುವಕನ ಶವ ಪತ್ತೆ

Date:

Death News ತೀರ್ಥಹಳ್ಳಿ ಪಟ್ಟಣದ ತೂಗು ಸೇತುವೆ ಬುಡದ ತುಂಗಾನದಿಯಲ್ಲಿ ಶನಿವಾರ ಬೆಳಗ್ಗೆ ಪುರುಷ ಶವವೊಂದು ಕೊಳೆತ ಸ್ಥಿತಿಯಲ್ಲಿ ದೊರೆತಿದೆ.
ಮೃತನನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ನಿತಿನ್‌ ಫರ್ನಾಂಡಿಸ್ (44) ಎಂದು ಗುರುತಿಸಲಾಗಿದೆ.

ಅವಿವಾಹಿತವಾಗಿದ್ದ ಈತ ಖಾಸಗಿ ಸಂಸ್ಥೆಯ ಅಕೌಂಟೆಂಟ್ ಅಗಿದ್ದು ಮದ್ಯ ವ್ಯಸನಿಯೂ ಆಗಿದ್ದ ಎನ್ನಲಾಗಿದೆ.ಕಳೆದ ಮಂಗಳವಾರದಿಂದ ಇವರು ಕಾಣೆಯಾಗಿದ್ದರು.

ಇನ್ನೊಂದೆಡೆ, ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ತುಂಗಾ ಕಾಮಾನು ಸೇತುವೆ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯ ಪಕ್ಕದಲ್ಲಿ ಅನಾಮಧೇಯ ಬೈಕ್ ವೊಂದು ಶನಿವಾರ ಪತ್ತೆಯಾಗಿದೆ.

Death News KTM ಬೈಕ್ ಆಗಿದ್ದು ಬೆಂಗಳೂರು ಮೂಲದ ರಿಜಿಸ್ಟರ್ ನಂ ಹೊಂದಿದೆ. KA04KD1905 ಸಂಖ್ಯೆಯ ಬೈಕ್ ಇದಾಗಿದ್ದು ಕಳೆದ ಮೂರು ದಿನಗಳಿಂದ ಬೈಕ್ ನಿಂತಲ್ಲಿಯೇ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಯಾರದ್ದು ಏನು ಎಂದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...