Monday, May 4, 2026
Monday, May 4, 2026

Death News ತೀರ್ಥಹಳ್ಳಿ ನದಿಯ ತೂಗುಸೇತುವೆ ಬುಡ ಅಪರಿಚಿತ ಯುವಕನ ಶವ ಪತ್ತೆ

Date:

Death News ತೀರ್ಥಹಳ್ಳಿ ಪಟ್ಟಣದ ತೂಗು ಸೇತುವೆ ಬುಡದ ತುಂಗಾನದಿಯಲ್ಲಿ ಶನಿವಾರ ಬೆಳಗ್ಗೆ ಪುರುಷ ಶವವೊಂದು ಕೊಳೆತ ಸ್ಥಿತಿಯಲ್ಲಿ ದೊರೆತಿದೆ.
ಮೃತನನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ನಿತಿನ್‌ ಫರ್ನಾಂಡಿಸ್ (44) ಎಂದು ಗುರುತಿಸಲಾಗಿದೆ.

ಅವಿವಾಹಿತವಾಗಿದ್ದ ಈತ ಖಾಸಗಿ ಸಂಸ್ಥೆಯ ಅಕೌಂಟೆಂಟ್ ಅಗಿದ್ದು ಮದ್ಯ ವ್ಯಸನಿಯೂ ಆಗಿದ್ದ ಎನ್ನಲಾಗಿದೆ.ಕಳೆದ ಮಂಗಳವಾರದಿಂದ ಇವರು ಕಾಣೆಯಾಗಿದ್ದರು.

ಇನ್ನೊಂದೆಡೆ, ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ತುಂಗಾ ಕಾಮಾನು ಸೇತುವೆ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯ ಪಕ್ಕದಲ್ಲಿ ಅನಾಮಧೇಯ ಬೈಕ್ ವೊಂದು ಶನಿವಾರ ಪತ್ತೆಯಾಗಿದೆ.

Death News KTM ಬೈಕ್ ಆಗಿದ್ದು ಬೆಂಗಳೂರು ಮೂಲದ ರಿಜಿಸ್ಟರ್ ನಂ ಹೊಂದಿದೆ. KA04KD1905 ಸಂಖ್ಯೆಯ ಬೈಕ್ ಇದಾಗಿದ್ದು ಕಳೆದ ಮೂರು ದಿನಗಳಿಂದ ಬೈಕ್ ನಿಂತಲ್ಲಿಯೇ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಯಾರದ್ದು ಏನು ಎಂದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...