Tuesday, October 1, 2024
Tuesday, October 1, 2024

Yakshagana ಭದ್ರಾವತಿ ಎಲ್. ಐ.ಸಿ. ನೌಕರರ ಕ್ರೀಡಾ&ಸಾಂಸ್ಕೃತಿಕ ಸಂಘದ ವಾರ್ಷಿಕೋತ್ಸವದಲ್ಲಿ “ನರಕಾಸುರ ವಧೆ” ಯಕ್ಷಗಾನ

Date:

Yakshagana ದಿನಾಂಕ 23.03.2023ರಂದು ಶಿವಮೊಗ್ಗದ ವಿಭಾಗೀಯ ಕಚೇರಿಯಲ್ಲಿ ಭಾರತೀಯ ಜೀವ ವಿಮಾ ನಿಗಮ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಹದಿನೈದನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸೇರಿ ನರಕಾಸುರ ವಧೆ ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಡೆಸಿಕೊಟ್ಟರು.

Yakshagana ಭಾಗವತರಾದ ಶ್ರೀಯುತ ಪರಮೇಶ್ವರ ಭಟ್ ಮತ್ತು ಅವರ ಸಹಾಯಕರಾದ ಶ್ರೀಮತಿ ಮಲ್ಲಿಕಾರವರ ಮಾರ್ಗದರ್ಶನದಲ್ಲಿ ತಾಲೀಮು ನಡೆಸಿ ಪ್ರಸ್ತುತ ಪಡಿಸಿದ ಯಕ್ಷಗಾನವೂ ನೋಡುಗರ ಮನಸೆಳೆಯುವುದರ ಜೊತೆಗೆ ನಮ್ಮ ಶ್ರೀಮಂತ ಕಲೆಯನ್ನು ಉಳಿಸಲು ಮಾಡಿದ ಪ್ರಯತ್ನ ಶ್ಲಾಘನೀಯವೆನಿಸಿತು. ಇದರಲ್ಲಿ ಮುಖ್ಯಪಾತ್ರಧಾರಿಗಳಾಗಿ ರಾಘವೇಂದ್ರ ಸಮಗ, ವಿ.ಚಂದ್ರಶೇಖರ್, ಹರೀಶ್ ಬಿ.ಜಿ. ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...