Monday, February 2, 2026
Monday, February 2, 2026

Yakshagana ಭದ್ರಾವತಿ ಎಲ್. ಐ.ಸಿ. ನೌಕರರ ಕ್ರೀಡಾ&ಸಾಂಸ್ಕೃತಿಕ ಸಂಘದ ವಾರ್ಷಿಕೋತ್ಸವದಲ್ಲಿ “ನರಕಾಸುರ ವಧೆ” ಯಕ್ಷಗಾನ

Date:

Yakshagana ದಿನಾಂಕ 23.03.2023ರಂದು ಶಿವಮೊಗ್ಗದ ವಿಭಾಗೀಯ ಕಚೇರಿಯಲ್ಲಿ ಭಾರತೀಯ ಜೀವ ವಿಮಾ ನಿಗಮ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಹದಿನೈದನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸೇರಿ ನರಕಾಸುರ ವಧೆ ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಡೆಸಿಕೊಟ್ಟರು.

Yakshagana ಭಾಗವತರಾದ ಶ್ರೀಯುತ ಪರಮೇಶ್ವರ ಭಟ್ ಮತ್ತು ಅವರ ಸಹಾಯಕರಾದ ಶ್ರೀಮತಿ ಮಲ್ಲಿಕಾರವರ ಮಾರ್ಗದರ್ಶನದಲ್ಲಿ ತಾಲೀಮು ನಡೆಸಿ ಪ್ರಸ್ತುತ ಪಡಿಸಿದ ಯಕ್ಷಗಾನವೂ ನೋಡುಗರ ಮನಸೆಳೆಯುವುದರ ಜೊತೆಗೆ ನಮ್ಮ ಶ್ರೀಮಂತ ಕಲೆಯನ್ನು ಉಳಿಸಲು ಮಾಡಿದ ಪ್ರಯತ್ನ ಶ್ಲಾಘನೀಯವೆನಿಸಿತು. ಇದರಲ್ಲಿ ಮುಖ್ಯಪಾತ್ರಧಾರಿಗಳಾಗಿ ರಾಘವೇಂದ್ರ ಸಮಗ, ವಿ.ಚಂದ್ರಶೇಖರ್, ಹರೀಶ್ ಬಿ.ಜಿ. ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...