Thursday, June 18, 2026
Thursday, June 18, 2026

Yakshagana ಭದ್ರಾವತಿ ಎಲ್. ಐ.ಸಿ. ನೌಕರರ ಕ್ರೀಡಾ&ಸಾಂಸ್ಕೃತಿಕ ಸಂಘದ ವಾರ್ಷಿಕೋತ್ಸವದಲ್ಲಿ “ನರಕಾಸುರ ವಧೆ” ಯಕ್ಷಗಾನ

Date:

Yakshagana ದಿನಾಂಕ 23.03.2023ರಂದು ಶಿವಮೊಗ್ಗದ ವಿಭಾಗೀಯ ಕಚೇರಿಯಲ್ಲಿ ಭಾರತೀಯ ಜೀವ ವಿಮಾ ನಿಗಮ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಹದಿನೈದನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸೇರಿ ನರಕಾಸುರ ವಧೆ ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಡೆಸಿಕೊಟ್ಟರು.

Yakshagana ಭಾಗವತರಾದ ಶ್ರೀಯುತ ಪರಮೇಶ್ವರ ಭಟ್ ಮತ್ತು ಅವರ ಸಹಾಯಕರಾದ ಶ್ರೀಮತಿ ಮಲ್ಲಿಕಾರವರ ಮಾರ್ಗದರ್ಶನದಲ್ಲಿ ತಾಲೀಮು ನಡೆಸಿ ಪ್ರಸ್ತುತ ಪಡಿಸಿದ ಯಕ್ಷಗಾನವೂ ನೋಡುಗರ ಮನಸೆಳೆಯುವುದರ ಜೊತೆಗೆ ನಮ್ಮ ಶ್ರೀಮಂತ ಕಲೆಯನ್ನು ಉಳಿಸಲು ಮಾಡಿದ ಪ್ರಯತ್ನ ಶ್ಲಾಘನೀಯವೆನಿಸಿತು. ಇದರಲ್ಲಿ ಮುಖ್ಯಪಾತ್ರಧಾರಿಗಳಾಗಿ ರಾಘವೇಂದ್ರ ಸಮಗ, ವಿ.ಚಂದ್ರಶೇಖರ್, ಹರೀಶ್ ಬಿ.ಜಿ. ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...