Monday, December 15, 2025
Monday, December 15, 2025

Sharavati River ಶರಾವತಿ ಅಂತರ್ಗತ‌ ಜಲವಿದ್ಯುತ್ ಯೋಜನೆ ಅವಶ್ಯಕತೆಯಿಲ್ಲ- ಅಖಿಲೇಶ್ ಚಿಪ್ಳಿ

Date:

Sharavati River ಶರಾವತಿ ಅಂತರ್ಗತ ಜಲ ವಿದ್ಯುತ್ ಯೋಜನೆ ಅಗತ್ಯ ಮತ್ತು ಅವಶ್ಯಕತೆ ಇಲ್ಲ. ಇದನ್ನು ಜಾರಿ ಮಾಡಿದರೆ. ಅತ್ತ ಹೊನ್ನಾವರದ ಇಡೀ ಜನತೆ ಉಪ್ಪು ನೀರು ಕುಡಿಯುವ ಪರಿಸ್ಥಿತಿ ಏರ್ಪಡುತ್ತದೆ. ನಮ್ಮ ಮನವಿಗೆ ಸರ್ಕಾರ ಸ್ಫಂದಿಸಿ ಯೋಜನೆ ಹಿಂಪಡೆಯದಿದ್ದರೆ ವಿವಿಧ ರೀತಿಯ ಹೋರಾಟ ಅನಿವಾರ್ಯ ಎಂದು ಸಾಗರದ ಪರಿಸರವಾದಿಗಳಾದ ಅಖಿಲೇಶ್ ಚಿಪ್ಳಿ ಅವರು ಹೇಳಿದ್ದಾರೆ.

Sharavati River ಸೌರ ವಿದ್ಯುತ್ ಕ್ಷೇತ್ರ ವೇಗವಾಗಿ ಬೆಳೆಯತ್ತಿರುವ ಈ‌ ಹೊತ್ತಿನಲ್ಲಿ; ಪ್ರಪಂಚದ ಅತ್ಯಂತ ವಿಶಿಷ್ಟ ಅರಣ್ಯ ಪ್ರದೇಶವಾದ ಶರಾವತಿ ಸಿಂಗಳೀಕ ಅಭಯಾರಣ್ಯದ ಅತೀ ಸೂಕ್ಷ್ಮ ಪ್ರದೇಶದಲ್ಲಿ ಈ ಯೋಜನೆಗೆ ಮುಂದಾಗಿರುವುದು ದುರದೃಷ್ಟಕರ. ಈ ಯೋಜನೆ ಜಾರಿಯಾದಲ್ಲಿ ಈ ಭಾಗದಲ್ಲಿ ಸಿಂಗಳೀಕ ಸಂತತಿ ವಿನಾಶವಾಗಲಿದೆ. ಈ ಯೋಜನೆಯಲ್ಲಿ ಸಾಧಕಕ್ಕಿಂತ ಭಾಧಕದ ಅಂಶವೇ ತೀರಾ ಹೆಚ್ಚಿದೆ. ಪರಿಸರ ನಾಶ ಮಾಡುವ ಈ ಯೋಜನೆಯ ಬದಲಿಗೆ ಸಾಗರ ಪಟ್ಟಣದ ಪ್ರತಿ ಮನೆಗೂ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸುವ ಕ್ರಮಕ್ಕೆ ಮುಂದಾದಲ್ಲಿ ಪಶ್ಚಿಮ ಘಟ್ಟದ ಅಮೂಲ್ಯ ಪರಿಸರ ನಾಶವಾಗುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...