Thursday, March 19, 2026
Thursday, March 19, 2026

Sharavati River ಶರಾವತಿ ಅಂತರ್ಗತ‌ ಜಲವಿದ್ಯುತ್ ಯೋಜನೆ ಅವಶ್ಯಕತೆಯಿಲ್ಲ- ಅಖಿಲೇಶ್ ಚಿಪ್ಳಿ

Date:

Sharavati River ಶರಾವತಿ ಅಂತರ್ಗತ ಜಲ ವಿದ್ಯುತ್ ಯೋಜನೆ ಅಗತ್ಯ ಮತ್ತು ಅವಶ್ಯಕತೆ ಇಲ್ಲ. ಇದನ್ನು ಜಾರಿ ಮಾಡಿದರೆ. ಅತ್ತ ಹೊನ್ನಾವರದ ಇಡೀ ಜನತೆ ಉಪ್ಪು ನೀರು ಕುಡಿಯುವ ಪರಿಸ್ಥಿತಿ ಏರ್ಪಡುತ್ತದೆ. ನಮ್ಮ ಮನವಿಗೆ ಸರ್ಕಾರ ಸ್ಫಂದಿಸಿ ಯೋಜನೆ ಹಿಂಪಡೆಯದಿದ್ದರೆ ವಿವಿಧ ರೀತಿಯ ಹೋರಾಟ ಅನಿವಾರ್ಯ ಎಂದು ಸಾಗರದ ಪರಿಸರವಾದಿಗಳಾದ ಅಖಿಲೇಶ್ ಚಿಪ್ಳಿ ಅವರು ಹೇಳಿದ್ದಾರೆ.

Sharavati River ಸೌರ ವಿದ್ಯುತ್ ಕ್ಷೇತ್ರ ವೇಗವಾಗಿ ಬೆಳೆಯತ್ತಿರುವ ಈ‌ ಹೊತ್ತಿನಲ್ಲಿ; ಪ್ರಪಂಚದ ಅತ್ಯಂತ ವಿಶಿಷ್ಟ ಅರಣ್ಯ ಪ್ರದೇಶವಾದ ಶರಾವತಿ ಸಿಂಗಳೀಕ ಅಭಯಾರಣ್ಯದ ಅತೀ ಸೂಕ್ಷ್ಮ ಪ್ರದೇಶದಲ್ಲಿ ಈ ಯೋಜನೆಗೆ ಮುಂದಾಗಿರುವುದು ದುರದೃಷ್ಟಕರ. ಈ ಯೋಜನೆ ಜಾರಿಯಾದಲ್ಲಿ ಈ ಭಾಗದಲ್ಲಿ ಸಿಂಗಳೀಕ ಸಂತತಿ ವಿನಾಶವಾಗಲಿದೆ. ಈ ಯೋಜನೆಯಲ್ಲಿ ಸಾಧಕಕ್ಕಿಂತ ಭಾಧಕದ ಅಂಶವೇ ತೀರಾ ಹೆಚ್ಚಿದೆ. ಪರಿಸರ ನಾಶ ಮಾಡುವ ಈ ಯೋಜನೆಯ ಬದಲಿಗೆ ಸಾಗರ ಪಟ್ಟಣದ ಪ್ರತಿ ಮನೆಗೂ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸುವ ಕ್ರಮಕ್ಕೆ ಮುಂದಾದಲ್ಲಿ ಪಶ್ಚಿಮ ಘಟ್ಟದ ಅಮೂಲ್ಯ ಪರಿಸರ ನಾಶವಾಗುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...